ಬದಿಯಡ್ಕ: ಕರ್ನಾಟಕ ಮಾಧ್ಯಮಿಕ ಶಿಕ್ಷಣ ಮಂಡಳಿ ಬೆಂಗಳೂರು ಇವರು (22-11-2020) ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಅನೀಶ್ ಬಳ್ಳಂಬೆಟ್ಟು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾನೆ.
ವಿದುಷಿ ಶ್ರೀಮತಿ ವಾಣಿ ಪ್ರಸಾದ್ ಕಬೆಕ್ಕೋಡು ಅವರ ಶಿಷ್ಯನಾಗಿರುವ ಈತ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ 6ನೇ ತರಗತಿ ವಿದ್ಯಾರ್ಥಿ.
ಕಾಸರಗೋಡಿನ ಬದಿಯಡ್ಕ ಸಮೀಪದ ಶ್ರೀಮತಿ ವಸಂತಲಕ್ಷ್ಮೀ ಮತ್ತು ಶ್ರೀ ಕೃಷ್ಣ ಪ್ರಕಾಶ ಬಳ್ಳಂಬೆಟ್ಟು ಇವರ ಪುತ್ರ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ