ಕಲೆ ಸಂಸ್ಕೃತಿ ಸಾಧಕರಿಗೆ ನಮನಬಡಗು ತಿಟ್ಟಿನ ಆಲ್ರೌಂಡರ್ ಕಲಾವಿದ ನೀಲ್ಕೋಡು ಶಂಕರ ಹೆಗಡೆUpayukthaJuly 27, 2020July 27, 2020 by UpayukthaJuly 27, 2020July 27, 20200191 ಬಡಗುತಿಟ್ಟು ಯಕ್ಷಗಾನ ರಂಗಕ್ಕೆ ಉತ್ತರ ಕನ್ನಡ ಜಿಲ್ಲೆ ಅನೇಕ ಪ್ರತಿಭೆಗಳನ್ನು ನೀಡಿದೆ. ಇಂತಹ ಪ್ರತಿಭೆಗಳಲ್ಲಿ ಒಬ್ಬರು ಬಡಗು ತಿಟ್ಟಿನ ಆಲ್ರೌಂಡರ್ ಕಲಾವಿದ ನೀಲ್ಕೋಡು ಶಂಕರ ಹೆಗಡೆ. ವಿಶ್ವನಾಥ ಹೆಗಡೆ ಹಾಗೂ ಪಾರ್ವತಿ ಹೆಗಡೆ ಇವರ...