ಚಂದನವನ- ಸ್ಯಾಂಡಲ್ವುಡ್ ರಾಜ್ಯಅರಣ್ಯ ಸಚಿವ ಆನಂದ್ ಸಿಂಗ್ ನಿವಾಸಕ್ಕೆ ನಟ ಪುನೀತ್ ರಾಜ್ಕುಮಾರ್ ಭೇಟಿHarshitha HarishOctober 20, 2020 by Harshitha HarishOctober 20, 20200171 ಹೊಸಪೇಟೆ: ನಟ ಪುನೀತ್ ರಾಜಕುಮಾರ್ ಅವರಿಗೆ ಅರಣ್ಯ ಸಚಿವ ಆನಂದ್ ಸಿಂಗ್ ಅವರು ಇಂದು ಮಂಗಳವಾರ ತಮ್ಮ ನಿವಾಸದಲ್ಲಿ ಬೆಳ್ಳಿ ಗದೆ ನೀಡಿ ಗೌರವಿಸಿದರು. ಈಗಾಗಲೇ ಇವರು ತಾಲ್ಲೂಕಿನ ಕಮಲಾಪುರ, ಹಂಪಿ, ನೆರೆಯ ಕೊಪ್ಪಳ...